ಹಳಿಯಾಳ:- ಕೌಶಲ್ಯಾಭಿವೃದ್ದಿ ಕಾರ್ಯಕ್ರಮ ಭವಿಷ್ಯದ ಚಿಂತನೆಗಳನ್ನು ವಿಕಾಸಗೊಳಿಸುವ ಕಾರ್ಯಕ್ರಮವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳುವಂತಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಯುವ ಸಮುದಾಯಕ್ಕೆ ಕರೆ ನೀಡಿದರು. ಪಟ್ಟಣದ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯಾಭಿವೃದ್ದಿ ಕೇಂದ್ರ, ಆರ್.ವೈಇ ಸ್ಕೀಲ್ ಸೆಂಟರ್ಗೆ ಭೇಟಿ ನೀಡಿ ಕೇಂದ್ರವನ್ನು ವಿಕ್ಷೀಸಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. … [Read more...] about ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯಾಭಿವೃದ್ದಿ ಕೇಂದ್ರಕ್ಕೆ ಸಚಿವ ಆರ್.ವಿ.ದೇಶಪಾಂಡೆ ಭೆಟಿ ಕಂಪ್ಯೂಟರ್ ಲ್ಯಾಬ್ ಉಧ್ಘಾಟನೆ