ಹೊನ್ನಾವರ – 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಪಟ್ಟಣದ ಪ್ರಭಾತನಗರದ ಫಾರೆಸ್ಟ್ ಕಾಲೋನಿಯನ್ನು ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ದಿನಕರ ಶೆಟ್ಟಿ ಪರಿಶೀಲಿಸಿದರು.ಹಲವು ವರ್ಷಗಳಿಂದ ದುಸ್ಥಿತಿಯಲ್ಲಿದ್ದ ರಸ್ತೆಯ ದುರಸ್ಥಿಗೆ ವಾರ್ಡ್ ನಂ 14 ರ ಸದಸ್ಯ ನಾಗಾರಾಜ ಭಟ್ಟ ವಿಶೇಷ ಮುತುವರ್ಜಿ ವಹಿಸಿ ಅನುದಾನ ಪಡೆದುಕೊಂಡಿದ್ದರು. ಕೊರೊನಾ ಕಾರಣದಿಂದ ಭೂಮಿ ಪೂಜೆಯನ್ನೂ ನಡೆಸದೇ ಕಾಮಗಾರಿ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಗುರುವಾರ ಸ್ಥಳಕ್ಕೆ ಬೇಟಿ ನೀಡಿದ … [Read more...] about ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆ ವೀಕ್ಷಿಸಿದ ಶಾಸಕ ದಿನಕರ ಶೆಟ್ಟಿ
concrete road
ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ.
Éೂನ್ನಾವರ . ತಾಲೂಕಿನ ಕೊಡಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಹಿನ್ನೂರು ಬೆನ್ಕುಳಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ. ಹೊನ್ನಾವರ ತಾಲೂಕಿನ ಕೋಡಾಣ ಗ್ರಾಮ ಪಂಚಾಯತ ವ್ಯಾಪ್ತಿಯ ಬಹುವರ್ಷದ ಬೇಡಿಕೆಯಾದ ಹಿನ್ನೂರು ಬೆನ್ಕುಳಿ ರಸ್ತೆಗೆ 13 ಲಕ್ಷ ರೂಪಾಯಿ ಕಾಂಕ್ರೀಟಿಕರಣಕ್ಕೆ ಮಂಜೂರಾಗಿದ್ದು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಗುದ್ದಲಿ ಪೂಜೆ ನೇರವೇರಿಸಿದರು. ನಂತರ ಮಾತನಾಡಿ ಈ ಭಾಗದ … [Read more...] about ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೇರವೇರಿಸಿದ ಶಾಸಕ ಸುನೀಲ ನಾಯ್ಕ.