ಹೊನ್ನಾವರ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಏಪ್ರಿಲ್ ಕೊನೆಯ ವಾರದಲ್ಲಿ ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಮುಂದಾಗಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆ, ಸಮ್ಮೇಳನದ ಸ್ಥಳ, ದಿನಾಂಕ ಹಾಗೂ ಸ್ವರೂಪವನ್ನು ನಿರ್ಧರಿಸಲು ಹೊನ್ನಾವರ ತಾಲೂಕಾ ವ್ಯಾಪ್ತಿಯ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆಯನ್ನು ಏಪ್ರೀಲ್ 5ರಂದು ಸಾಯಂಕಾಲ 4 ಗಂಟೆಗೆ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಅಧ್ಯಕ್ಷತೆಯಲ್ಲಿ … [Read more...] about ಏಪ್ರೀಲ್ 5 ಹೊನ್ನಾವರ ತಾಲೂಕಾ ಒಂಬತ್ತನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ