ಹಳಿಯಾಳ :- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದು ಮೈತ್ರಿ ಧರ್ಮದಂತೆ ಈಗಾಗಲೇ ಲೋಕಸಭಾ ಚುನಾವಣೆಗೆ ಸೀಟುಗಳ ಹಂಚಿಕೆಯಾಗಿದೆ. ಕಾಂಗ್ರೇಸ್ ಮತ್ತು ಜೆಡಿಎಸ್ 2 ಪಕ್ಷಗಳ ಕಾರ್ಯಕರ್ತರು ಹೈಕಮಾಂಡ ನಿರ್ಧಾರಕ್ಕೆ ಕಟಿಬದ್ದರಾಗಿ ಹೃದಯ ಶ್ರೀಮಂತಿಕೆಯಿಂದ ಮೈತ್ರಿ ಧರ್ಮ ಪಾಲಿಸಿದರೇ ರಾಜ್ಯದಲ್ಲಿ 22 ಸೀಟು ಗೆಲ್ಲುವುದು ಶತಸಿದ್ದ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್,ಎಚ್.ಕೊನರೆಡ್ಡಿ ಹೇಳಿದರು. ಪಟ್ಟಣದಲ್ಲಿ ವಿಜಯಪುರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ … [Read more...] about ಕೆನರಾ ಲೋಕಸಭಾ ಅಭ್ಯರ್ಥಿ ಆನಂದ ಅಸ್ನೋಟಿಕರ ವಿರುದ್ದ ಅಪಸ್ವರ ಸರಿಯಲ್ಲ- 2 ಪಕ್ಷಗಳ ಕಾರ್ಯಕರ್ತರು ಮೈತ್ರಿ ಧರ್ಮ ಪಾಲನೆ ಮಾಡಬೇಕಿದೆ – ಎನ್.ಎಚ್.ಕೊನರೆಡ್ಡಿ