ಭಟ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ತನ್ನ ಹಾಗೂ ಪಕ್ಷದ ತೆಜೋವಧೆಗೆ ಸಂಚು ನಡೆಸಿದ್ದಾರೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ರಾತ್ರಿ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಅಭಿಮಾನಿ ಬಳಗ ಹಾಗೂ, ವ್ಯಾಟ್ಸ್ ಆಫ್ ಗ್ರೂಪ್ ಗಳಾದ ನಮ್ಮ ಸ್ನೇಹಿತರು, ಬಿಜೆಪಿ ಉತ್ತರ ಕನ್ನಡ , ಪ್ರಾಣಿ ಪ್ರಿಯ ಎನ್ನುವ ಖಾತೆಗಳನ್ನು ತೆರದು ತೇಜೋವಧೆಗೆ ಕಾರಣರಾಗಿದ್ದಾರೆ. ಅದೇ ರೀತಿಗ್ರಾ.ಪಂ … [Read more...] about ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ: ಮಾಜಿ ಶಾಸಕ ಮಂಕಾಳ ವೈದ್ಯರ ತೇಜೋವಧೆಗೆ ದುರುಳರ ಯತ್ನ: ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು