ಹೊನ್ನಾವರ : ಶಿರಸಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ ಅವರಿಗೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಕ್ಷದ ಕಾರ್ಯಾಲಯದಲ್ಲಿ ತುರ್ತು ಸಭೆ ನಡೆಸಿ ಅಗಲಿದ ವಿನಾಯಕ ಶೇಟರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಒಂದು ನಿಮಿಷದ ಮೌನಾಚರಣೆ ನಡೆಸಿ ಶೃದ್ಧಾಂಜಲಿ ಸಲ್ಲಿಸತು.ಈ ಸಂದರ್ಭದಲ್ಲಿ ಮೃತರ ಬಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಅಗಲಿದ ವಿನಾಯಕ ಶೇಟರವರಿಗೆ ಹೊನ್ನಾವರ ಬ್ಲಾಕ ಕಾಂಗ್ರೆಸ್ನಿಂದ ಶೃದ್ಧಾಂಜಲಿ