ಹೊನ್ನಾವರ: ಭಾರತ ಸರಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ತಾಲೂಕಾ ಆಡಳಿತ ಹೊನ್ನಾವರ ಮತ್ತು ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ‘ಮತದಾರರ ಸಾಕ್ಷರತಾ ಸಂಘ’ದ ಸಹಯೋಗದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ನೆರವೇರಿಸಲಾಯಿತು. ಮಾನ್ಯ ಹಿರಿಯ ಸಿವಿಲ್ ನ್ಯಾಯಾದೀಶರಾದ ಎಂ.ವಿ.ಚೆನ್ನಕೇಶವ ರೆಡ್ಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿನಂತರ ಮಾತನಾಡಿ ಭಾರತದ ಪ್ರಜಾಪ್ರಭುತ್ವದ ಉಳಿವಿಗೆ ಯುವಜನಸಮುದಾಯ … [Read more...] about ಯುವಜನಸಮುದಾಯ ಪ್ರಜ್ಞಾವಂತರಾಗಬೇಕಾಗಿದೆ;ಎಂ.ವಿ.ಚೆನ್ನಕೇಶವ ರೆಡ್ಡಿ