ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಕೊರೊನಾ ಮಹಾಮಾರಿಗೆ ವೃದ್ದನೊರ್ವ ಬಲಿಯಾಗುವ ಮೂಲಕ ಹಳಿಯಾಳ ತಾಲೂಕು ಒಂದರಲ್ಲೇ ಕೊರೊನಾಕ್ಕೆ ಸಾವಿಗಿಡಾದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ತಾಲೂಕಿನ ಯಡೋಗಾ ಗ್ರಾಮದ 80 ವರ್ಷದ ವೃದ್ದ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ ವೃದ್ದನಲ್ಲಿ ಕೊರೊನಾ ಸೊಂಕು ದೃಢಪಟ್ಟಿದ್ದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಸೋಮವಾರ ತಾಲೂಕಿನ … [Read more...] about ಹಳಿಯಾಳದ ಯಡೋಗಾ ಗ್ರಾಮದಲ್ಲಿ ಕೊರೊನಾಕ್ಕೆ ವೃದ್ದ ಬಲಿ
corona infection
ಹಳಿಯಾಳದಲ್ಲಿ ಮಂಗಳವಾರ 6 ಜನರಲ್ಲಿ ಕೊರೊನಾ ದೃಢ
ಹಳಿಯಾಳ:- ಮಂಗಳವಾರ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ 133 ಜನರಲ್ಲಿ ನಡೆಸಿದ ರ್ಯಾಪಿಡ್ ಟೆಸ್ಟ್ನಲ್ಲಿ 6 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ.ಹಳಿಯಾಳ ಪಟ್ಟಣದ ನಾಲ್ವರಲ್ಲಿ, ಹವಗಿ ಹಾಗೂ ಬಿಕೆ ಹಳ್ಳಿ ಗ್ರಾಮದ ತಲಾ ಒಬ್ಬರಲ್ಲಿ ಸೊಂಕು ಪತ್ತೆಯಾಗಿದೆ. ಈ ಮೂಲಕ ತಾಲೂಕಿನಲ್ಲಿ ಸೊಂಕಿತರ ಸಂಖ್ಯೆ 585ಕ್ಕೆ ಏರಿಕೆಯಾಗಿದೆ. ಗುಣಮುಖರಾದವರ ಸಂಖ್ಯೆ 525 ಇದ್ದರೇ 46 ಜನ ಸಕ್ರಿಯ ಸೊಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ. … [Read more...] about ಹಳಿಯಾಳದಲ್ಲಿ ಮಂಗಳವಾರ 6 ಜನರಲ್ಲಿ ಕೊರೊನಾ ದೃಢ
ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ವಿಧಿವಶ
ಬೆಂಗಳೂರು: ಖ್ಯಾತ ಗಾಯಕ, ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ನಿಧನರಾಗಿದ್ದಾರೆ.ಕರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್ಪಿಬಿ ಅವರನ್ನು ಆ.5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿಂಗಳ ನಂತರ ಕರೊನಾ ನೆಗೆಟಿವ್ ಎಂದು ಬಂದಿತ್ತಾದರೂ ಆರೋಗ್ಯದ ಸ್ಥಿತಿಯಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಗುರುವಾರ ಸಂಜೆ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ … [Read more...] about ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ವಿಧಿವಶ
ಕೇಂದ್ರ ಸಚಿವ ರಾಜ್ಯದ ಪ್ರಭಲ ನಾಯಕ ಸುರೇಶ್ಅಂಗಡಿ ಕೊರೊನಾಕ್ಕೆ ಬಲಿ
ನವದೆಹಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ (65) ಇಂದು ಇಹಲೋಕ ತ್ಯಜಿಸಿದ್ದಾರೆ. ಕಳೆದ ವಾರ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು.ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ನಿಧನರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು.ಕೇಂದ್ರ ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿ ಕೆಲಸ … [Read more...] about ಕೇಂದ್ರ ಸಚಿವ ರಾಜ್ಯದ ಪ್ರಭಲ ನಾಯಕ ಸುರೇಶ್ಅಂಗಡಿ ಕೊರೊನಾಕ್ಕೆ ಬಲಿ