ಬೆಂಗಳೂರು ಮೇ 21, 2019 – ರಾಜ್ಯದ ತೀವ್ರ ಬರಪರಿಸ್ಥಿತಿ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಸೃಜನೆ, ಮೇವಿನ ಕೊರತೆಯಾಗದಂತೆ ಎಲ್ಲಾ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳುವುದರ ಜೊತೆಗೆ ಕಳೆದ ಸಾಲಿನ ಮುಂಗಾರಿನಲ್ಲಿ ಬೆಳೆ ನಷ್ಟ ಸಂತ್ರಸ್ತ ರೈತರ ಪಾಲಿನ ಪರಿಹಾರ ಹಣವನ್ನು ಕೂಡಲೇ ಪಾವತಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಕಂದಾಯ ಸಚಿವ, ಆರ್.ವಿ.ದೇಶಪಾಂಡೆ ನೀಡಿದ್ದಾರೆ. ಜೊತೆಗೆ, ಜನ ಹಾಗೂ ಜಾನುವಾರುಗಳಿಗೆ ಯಾವುದೇ … [Read more...] about ರೈತರಿಗೆ ಬೆಳೆ ನಷ್ಟ ಪರಿಹಾರ ಸಕಾಲದಲ್ಲಿ ಪಾವತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಕಂದಾಯ ಸಚಿವ, ಆರ್.ವಿ.ದೇಶಪಾಂಡೆ