ಹಳಿಯಾಳ :- 2019 ನೇ ಸಾಲಿನ “ಸಮಗ್ರ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದಲ್ಲಿ ದಿ. 22 ರಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. 12 ದಿನಗಳ ಕಾಲ “ಕೃಷಿ ಮಾಹಿತಿ ರಥ” ತಾಲೂಕಿನಲ್ಲಿ ಸಂಚರಿಸಲಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕ ನಾಗೇಶ ನಾಯ್ಕ ತಿಳಿಸಿದರು. ಪಟ್ಟಣದ ಕೃಷಿ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ದಿ.22 ರಂದು ಪ್ರಾರಂಭವಾಗಿ ಜುಲೈ … [Read more...] about ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ ನಾಯ್ಕ .
Dandeli
15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.
ದಾಂಡೇಲಿ: ಹುಬ್ಬಳ್ಳಿಯಯಿಂದ ದಾಂಡೇಲಿ ವರೆಗೆ 15 ದಿನಗಳಲ್ಲಿ ಪ್ರಯಾಣ ಕರ ರೈಲು ಪ್ರಾರಂಭಿಸದೆ ಇದ್ದರೆ ದಾಂಡೇಲಿಗೆ ಬರುವ ಗೂಡ್ಸ ರೈಲನ್ನು ತಡೆಹಿಡಿದು “ರೈಲ್ ರೋಕೊ” ನಡೆಸುವುದಾಗಿ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಖಡಕ್ ಎಚ್ಚರಿಕೆಯನ್ನು ನೀಡಿದೆ. ಸಮೀತಿಯ ಪದಾಧಿಕಾರಿಗಳು ಹುಬ್ಬಳ್ಳಿ ಜನರಲ್ ಮ್ಯಾನೇಜರ ಸೌತ್ ವೇಷ್ಟರ್ನ ರೈಲ್ವೆ, ರೈಲ್ವೆ ಮಂತ್ರಿಗಳಿಗೆ, ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ, ರಾಜ್ಯ ಸಚಿವ ಆರ್.ವಿ.ದೇಶಪಾಂಡೆ, ಪ್ರಲ್ಹಾದ ಜೋಶಿ ಸಂಸದರು, … [Read more...] about 15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
ದಾಂಡೇಲಿ:ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಪರಿಶಿಷ್ಠ ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ದಾಂಡೇಲಿ ನಗರದಿಂದ ಹಲವಾರು ಸರ್ಕಾರಿ ಸಿಬ್ಬಂದಿಗಳು, ಕೃಷಿಕರು, ಪ್ರವಾಸಿಗರು ಮುಂಡಗೋಡ ನಗರಕ್ಕೆ ಹೋಗುವುದು ಬರುವುದು ಮಾಡುತ್ತಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿರುತ್ತದೆ. ಕಾರಣ ದಾಂಡೇಲಿ - ಮುಂಡಗೋಡ ವಾಯಾ ಹಳಿಯಾಳ - ಕಲಘಟಗಿ ಬಸ್ … [Read more...] about ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
COLLISION BETWEEN TRUCK AND BIKE AT DANDELI
Dandeli:On Wednesday, biker was killed on the spot after he was hit by oncoming truck at dandeli. The deceased has been identified as Muhammad Sadiq, from Kesarwad near Ramnagar. As per Sources, incident happened when sadiq was on the way towards his house after his daily work. He was doing a business of selling Wooden Logs. While he was approaching towards his house near … [Read more...] about COLLISION BETWEEN TRUCK AND BIKE AT DANDELI
KALI KAYAK FESTIVAL IN DANDELI
KARWAR :1st time in Karnataka History, kayak festival has been organized in Dandeli’s Kalli river. This beautiful concept is held by yuva seva and general timmaya academy and goodway adventure academy. Prize for this epic competition is 15000 dollors, interested candidate can register through their official website https://www.kalikayakfestival.com/. … [Read more...] about KALI KAYAK FESTIVAL IN DANDELI