ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ