ಕಾರವಾರ: ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದ್ದು, ದೂರು ದಾಖಲಿಸಲು ನೀಡಿದ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯೇ ತಪ್ಪಾಗಿದೆ. ಜಿಲ್ಲಾಡಳಿತ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವವರ ಸ್ಕ್ರೀನ್ ರವಾನಿಸುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ವಾಟ್ಸಪ್ ಸಂಖ್ಯೆ ಅಥವಾ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆಗೆ ವಾಟ್ಸಪ್ … [Read more...] about ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ