ಹೊನ್ನಾವರ – ತಾಲೂಕಿನ ಹಳದಿಪುರ ಬಳಿ ಬಡಗಣಿ ಹೊಳೆಯಲ್ಲಿ ಹಾಸನ ಮೂಲದ ಯುವಕನೊಬ್ಬನ ಶವ ಪತ್ತೆಯಾಗಿದೆ.ಮೃತ ದುರ್ದೈವಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಬಾಣಾವರ ದೊಡ್ಡೇನಹಳ್ಳಿ ಮೂಲದ ನಾಗರಾಜ ಡಿ.ಕೆ ಎಂದು ಗುರುತಿಸಲಾಗಿದೆ. ದಿನಾಂಕ 07-11-2020 ರಂದು ಬ್ಯಾಂಕ್ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿಬರುತ್ತೇನೆ ಎಂದು ಮನೆಯಿಂದ ಹೋಗಿದ್ದವ ಮನೆಗೆ ಬಾರದ ಹಿನ್ನಲೆಯಲ್ಲಿ ಹಾಸನ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸು ದಾಖಲಾಗಿತ್ತು. ದಿನಾಂಕ 10-11-2020ರಂದು ಮಂಗಳವಾರ … [Read more...] about ಹಾಸನ ಮೂಲದ ವ್ಯಕ್ತಿ ಬಡಗಣಿ ಹೊಳೆಯಲ್ಲಿ ಶವವಾಗಿ ಪತ್ತೆ
Dead body
ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು
ಶಿರಸಿ: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಸುಟ್ಟು ಬಿಸಾಡಿದ್ದಾರೆ ಎಂದು ಶಂಕಿಸಲಾಗಿದೆ. ಶಿರಸಿಯ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು
crocodile killed farmer who had come to take drinking water
HALIYAL: On April, A heart melting incident happened near the banks of River Kali, in which a Farmer was brutally killed by crocodile living his half body shores. Incident happened near Mainal small place from Dandeli At border of Vice forest officer office.Farmer is identified as bapu Pavale resident of Mainal.Yesterday he went to bring some water from river soon … [Read more...] about crocodile killed farmer who had come to take drinking water