ಕಷ್ಟದ ಕುಲುಮೆಯಲ್ಲಿ ಬೇಯುತ್ತಿರುವ ತಾಲೂಕಿನ ಮೀನುಗಾರ ಮಹಿಳೆಯೊಬ್ಬಳ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳುವುದಕ್ಕೆ ಸ್ಟಾರ್ ಸುವರ್ಣ ಸೂಪರ್ಸ್ಟಾರ್ ವೇದಿಕೆ ಕಲ್ಪಿಸಿದೆ. ಲೀಲಾವತಿಯ ಬದುಕಿನ ಕಥೆಯನ್ನು ಅನಾವರಣಗೊಳಿಸುವ ಎಪಿಸೋಡ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದ್ದೆ.ಪಟ್ಟಣದ ಉದ್ಯಮನಗರ ನಿವಾಸಿಯಾದ ಲೀಲಾವತಿ ಕೃಷ್ಣ ಮೇಸ್ತ ಅವರ ಬದುಕಿನ ಬಂಡಿ ಓಡುತ್ತಿರುವುದೂ ಮೀನು ವ್ಯಾಪಾರದ ಹನಿ ಹನಿ ಲಾಬದಲ್ಲಿಯೇ. ಆರ್ಥಿಕವಾಗಿ ಮನೆಯಲ್ಲಿ ಬಡತನವಿದ್ದರೂ ಮಡದಿ ಮಕ್ಕಳಿಗೆ … [Read more...] about ಸುವರ್ಣ ಸೂಪರಸ್ಟಾರ್ ವೇದಿಕೆಯಲ್ಲಿ ಹೊನ್ನಾವರದ ಮೀನುಗಾರ ಮಹಿಳೆ ಲೀಲಾವತಿಯ ಮನದ ಮಾತು ಕಡಲಮಕ್ಕಳ ಬದುಕಿನ ಬವಣೆ ಬಿಚ್ಚಿಟ್ಟ ಮಹಿಳೆ
death
ಪ್ರಸಿದ್ಧ ಬೆಂಗಾಲಿ ನಟ ಸೌಮಿತ್ರಾ ಚಟರ್ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಂಗಾಲಿಯ ಧೀಮಂತ ನಟ ಸೌಮಿತ್ರ ಚಟರ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ."ಶ್ರೀ ಸೌಮಿತ್ರಾ ಚಟರ್ಜಿ ಅವರ ನಿಧನದಿಂದ ಸಿನಿಮಾ ಜಗತ್ತಿಗೆ, ಭಾರತ ಮತ್ತು ಪಶ್ಚಿಮ ಬಂಗಾಳದ ಸಾಂಸ್ಕೃತಿಕ ರಂಗಕ್ಕೆ ತುಂಬಲಾರದ ನಷ್ಟವಾಗಿದೆ. ತಮ್ಮ ಕೃತಿಗಳ ಮೂಲಕ ಅವರು ಬಂಗಾಳಿ ಸಂವೇದನೆಗಳು, ಭಾವನೆಗಳು ಮತ್ತು ನೀತಿಗಳನ್ನು ಸಾಕಾರಗೊಳಿಸಿದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ … [Read more...] about ಪ್ರಸಿದ್ಧ ಬೆಂಗಾಲಿ ನಟ ಸೌಮಿತ್ರಾ ಚಟರ್ಜಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
2016 ರ ಲಾರಿ ಅಪಘಾತ ಚಾಲಕನನ್ನು ದೊಷಮುಕ್ತಗೊಳಿಸಿ ತೀರ್ಪು
ಭಟ್ಕಳ: ಕಳೆದ 2016ರಲ್ಲಿ ಲಾರಿಯನ್ನು ಚಲಾಯಿಸಿಕೊಂಡು ಹೋಗುವಾಗ ಇಬ್ಬರು ಮಹಿಳೆಯರಿಗೆ ಅಪಘಾತ ಪಡಿಸಿ ಅವರ ಸಾವಿಗೆ ಕಾರಣನಾಗಿದ್ದ ಲಾರಿಯ ಚಾಲಕನನ್ನು ಇಲ್ಲಿನ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಆರ್. ನಾಗೇಂದ್ರ ಅವರು ದೋಷಮುಕ್ತ ಗೊಳಿಸಿ ತೀರ್ಪು ನೀಡಿದ್ದಾರೆ.ಕಲೆದ ಜನವರಿ 2016ರಲ್ಲಿ ಚಿಕ್ಕಬಳ್ಳಾಪುರದ ಮಂಡಿಕಲ್ ನಿವಾಸಿಗಳು ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದು ಭಟ್ಕಳದ ಶಂಶುದ್ಧೀನ್ ಸರ್ಕಲ್ ಹತ್ತಿರವಿರುವ ಪೆಟ್ರೋಲ್ ಬಂಕ್ ಹತ್ತಿರ ರಸ್ತೆ ದಾಟುತ್ತಿರುವಾಗ … [Read more...] about 2016 ರ ಲಾರಿ ಅಪಘಾತ ಚಾಲಕನನ್ನು ದೊಷಮುಕ್ತಗೊಳಿಸಿ ತೀರ್ಪು
ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ
ಹಳಿಯಾಳ:- ಕಲಾಶ್ರೀ ಯಕ್ಷರಂಗ ಬಳಗ ಜಲವಳ್ಳಿ ಮೇಳದ ಅತಿಥಿ ಕಲಾವಿದನಾಗಿ ಬಣ್ಣ ಹಚ್ಚಿದ ಚಂದ್ರಹಾಸ ಹುಡುಗೋಡು ಇವರು ಯಕ್ಷಗಾನ ಅಭಿನಯದ ಸಂದರ್ಭದಲ್ಲಿಯೇ ವೇದಿಕೆಯ ಮೇಲೆ ಹೃದಯಘಾತದಿಂದ ಕುಸಿದು ಬಿದ್ದು, ವಿಧಿವಶರಾದ ವಿಷಯ ತಿಳಿದು ತುಂಬಾ ದುಃಖವಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ. ಯಕ್ಷಗಾನದ ಸಂದರ್ಭದಲ್ಲಿ ಗೆಜ್ಜೆ ಕಟ್ಟಿ ರಂಗ ಸಜ್ಜಿಕೆಯಲ್ಲಿ ಕುಣಿಯುತ್ತಲೆ ಕಲಾಮಾತೆಗೆ ಪ್ರಾಣ ಅರ್ಪಿಸಿದ “ಕಲಾಶ್ರೀ ಯಕ್ಷಬಳಗದ” … [Read more...] about ಯಕ್ಷಗಾನ ಕಲಾವಿದ ಚಂದ್ರಹಾಸ ಹುಡುಗೊಡು ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಸಂತಾಪ
LANDSLIDE AT KUMTA
Kumta:3 Childrens were killed and 7 people were seriously injured after massive landslide which occurred near Divgi NH66 in Kumta on 11th June, Sunday morning. The deceased have been identified as Dhanush Ambiga (01), Yateen Ambiga (07) and Bhavya Ambiga (08). Due to heavy rains the hilly part across the national highway collapsed and fell on nearby houses in … [Read more...] about LANDSLIDE AT KUMTA