ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
Department of Education
ಹಳಿಯಾಳದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ
ಹಳಿಯಾಳ: ಮಡಿವಾಳ ಮಾಚಿದೇವರು 12ನೇ ಶತಮಾನದ ಪ್ರಸಿದ್ಧ ಶರಣರು ಅವರು ತನ್ನ ಕಾಯಕವನ್ನು ದೇವರ ಕೆಲಸ ಎಂದು ಭಾವಿಸಿದ್ದರು ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು. ತಾಲೂಕಾ ಆಡಳಿತ, ತಾಲೂಕ ಪಂಚಾಯತ, ಪುರಸಭೆ, ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ತಾಲೂಕ ಮಡಿವಾಳ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾಭವನ ನಡೆದ ಮಡಿವಾಳ ಮಾಚಿದೇವರ ಜಯಂತಿ … [Read more...] about ಹಳಿಯಾಳದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ