ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
dhāravāḍa
ಧಾರವಾಡ – ನಾಲ್ಕಂತಸ್ತಿನ ಕಟ್ಟಡ ಕುಸಿದು ಬಿದ್ದು ಭಾರೀ ಅನಾಹುತ ನೂರಾರು ಜನ ಸಿಲಿಕಿರುವ ಶಂಕೆ !!
ಧಾರವಾಡ: ನಗರದ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿ ನಾಲ್ಕಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು ಭಾರೀ ದುರ್ಘಟನೆ ಸಂಭವಿಸಿದೆ.ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ರೇವಣಕರ ಮಾರುತಿ ಸುಜುಕಿ ಶೋರೂಮ್ ಕಟ್ಟಡದ ಪಕ್ಕದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡವೇ ಕುಸಿದು ಬಿದ್ದಿದೆ.ಮಧ್ಯಾಹ್ನ ಏಕಾಏಕಿ ಈ ಕಟ್ಟಡ ಕುಸಿದು ಬಿದ್ದಿದ್ದು, ಸಾಕಷ್ಟು ಜನ ಕಟ್ಟಡದ ತಳಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬಂದಿದ್ದು ತಳಭಾಗದಲ್ಲಿ … [Read more...] about ಧಾರವಾಡ – ನಾಲ್ಕಂತಸ್ತಿನ ಕಟ್ಟಡ ಕುಸಿದು ಬಿದ್ದು ಭಾರೀ ಅನಾಹುತ ನೂರಾರು ಜನ ಸಿಲಿಕಿರುವ ಶಂಕೆ !!