ನಾಡಿನ ಸುಪ್ರಸಿದ್ಧ ದೇವಾಲಯಗಳಲ್ಲೊಂದೆನಿಸಿರುವ ಇಡಗುಂಜಿ ಮಹಾಗಣಪತಿಯ ಸನ್ನಿಧಿಗೆ ನಿತ್ಯವೂ ಸಾವಿರಾರು ಭಕ್ತರು ಬೇಟಿ ನೀಡಿ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ. ರಾಷ್ಟ್ರೀಯ ಹೆದ್ದಾರಿ 66 ರಿಂದ ಇಡಗುಂಜಿಗೆ ಸಾಗುವ ಉಪ ರಸ್ತೆಯಲ್ಲಿ 50 ಮೀಟರ್ ದೂರದಲ್ಲಿ ಹೊನ್ನಾವರ ಅರಣ್ಯ ಇಲಾಖೆಯವರು ನಿರ್ಮಿಸಿದ ವಿನಾಯಕವನವಿದೆ. ಉದ್ಯಾನವನ, ಕುಳಿತು ವಿಶ್ರಾಂತಿ ಪಡೆಯಲು ಬೆಂಚುಗಳು, ಪಾರಾಗೋಲ, ಕುಡಿಯುವ ನೀರು, ಶೌಚಾಲಯ, ಸ್ನಾನಗೃಹದಂತ ಮೂಲಭೂತ ಸೌಖರ್ಯಗಳ ಜೊತೆ ಮಕ್ಕಳ … [Read more...] about ಪ್ರವಾಸಿಗರನ್ನು ಸೆಳೆಯುತ್ತಿದೆ ಇಡಗುಂಜಿಯ ವಿನಾಯಕ ವನ
drinking water
ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ
ಅಂಗಡಿ ಮುಂಗಟ್ಟು..ಮರದ ನೆರಳಲ್ಲಿ ಪ್ರಯಾಣಿಕರ ಆಶ್ರಯ – ಕುಡಿಯುವ ನೀರು, ಶೌಚಾಲಯವಿಲ್ಲದೇ ಸಿಬ್ಬಂದಿಗಳಿಗೂ ಪಜೀತಿಹೊನ್ನಾವರ - ನೂತನ ಬಸ್ನಿಲ್ದಾಣದ ಉದ್ದೇಶಕ್ಕಾಗಿ ಸ್ಥಳಾಂತರಗೊಂಡು ಪೊಲೀಸ್ ಗ್ರೌಂಡ್ವರೆಗೂ ಹೋಗಿ ವಾಪಸ್ ಬಂದು ರಿಕ್ಷಾ ಸ್ಟ್ಯಾಂಡ್ನಲ್ಲಿ ನೆಲೆಗೊಂಡಿರುವ ಬಸ್ಟ್ಯಾಂಡ್ನಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳುವುದಕ್ಕೂ ಜಾಗ, ಕುಡಿಯುವ ನೀರು, ಶೌಚಾಲಯದಂತ ಮೂಲಭೂತ ಸೌಲಭ್ಯಗಳಿಲ್ಲದ ಕಾರಣ ಪ್ರಯಾಣಿಕರು ಸಿಬ್ಬಂದಿಗಳು … [Read more...] about ರಸ್ತೆಯಲ್ಲಿಯೇ ಬಸ್ಟ್ಯಾಂಡ್ – ದಿನದಿಂದ ದಿನಕ್ಕೆ ಬಿಗಡಾಯಿಸುತ್ತದೆ ಸಮಸ್ಯೆ
ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯದ ಅಸಮರ್ಪಕತೆ
ಸ್ವಚ್ಚ ಹೊನ್ನಾವರದ ಪರಿಕಲ್ಪನೆಗೆ ಪಟ್ಟಣ ವ್ಯಾಪ್ತಿಯ ಅಸರ್ಮಪಕ ಶೌಚಲಯದ ವ್ಯವಸ್ಥೆ ಮುಳುವಾಗುತ್ತದೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಸರ್ಕಾರ ಬದಲಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಬದಲಾದರೂ, ಸಮಸ್ಯೆ ಮಾತ್ರ ಬಗೆಹರಿಯಲಿಲ್ಲ.ಹೊನ್ನಾವರದ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ, ಬೀದಿದೀಪ, ಕುಡಿಯುವ ನೀರು, ಸಮಸ್ಯೆ ಜೊತೆ ಸ್ವಚ್ಚ ಹೊನ್ನಾವರ ಪರಿಕಲ್ಪನೆಗೆ ಬಹುಮುಖ್ಯ ಪಾತ್ರ ವಹಿಸಬೇಕಿದ್ದ ಶೌಚಾಲಯ ಸಮಸ್ಯೆ ದಶಕಗಳಿಂದ ಸಮಸ್ಯೆ ಆಗಿಯೇ … [Read more...] about ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯದ ಅಸಮರ್ಪಕತೆ
ಬರ ಪರಿಸ್ಥಿತಿ ನಿರ್ವಹಣೆ: ಹೆಚ್ಚಿನ ಹಣ ಬಿಡುಗಡೆಗೆ ದೇಶಪಾಂಡೆ ಆಗ್ರಹ
ಬೆಂಗಳೂರು/ಬೆಳಗಾವಿ, ಜನವರಿ 29, 2019 - ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರಕಾರವು ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಸಚಿವರು, ಈ ಬಗ್ಗೆ ಅಲ್ಲಿಂದಲೇ ಪ್ರತಿಕ್ರಿಯಿಸಿದ್ದು ``ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 … [Read more...] about ಬರ ಪರಿಸ್ಥಿತಿ ನಿರ್ವಹಣೆ: ಹೆಚ್ಚಿನ ಹಣ ಬಿಡುಗಡೆಗೆ ದೇಶಪಾಂಡೆ ಆಗ್ರಹ