ಮುಂಡಗೋಡ : ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ತಾಲೂಕು ಘಟಕದವರು ಉಪ ತಹಸೀಲ್ದಾರ್ ವಿಜಯಕುಮಾರ ಶೆಟ್ಟೆಪ್ಪನವರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು.ಕೆಲವು ಚಲನಚಿತ್ರ ನಟ-ನಟಿಯರು, ಚಿತ್ರರಂಗಕ್ಕೆ ಸಂಬಂಧಪಟ್ಟವರು, ಉದ್ಯಮಿಗಳು, ಹಲವು ರಾಜಕಾರಣಿಗಳು ಡ್ರಗ್ ಮಾಫಿಯಾದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇವರು ತಪ್ಪಿತಸ್ಥರೆಂದು ಕಾನೂನಿನ … [Read more...] about ಡ್ರಗ್ ಮಾಫಿಯಾದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಮನವಿ