ಹೊನ್ನಾವರ – ಜಿಲ್ಲೆಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು ಸಾರ್ವಜನಿಕರು ಜಾಗೃತೆ ವಹಿಸಬೇಕು. ಕಾನೂನು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮನವಿ ಮಾಡಿದರು.ಅವರು ಪಟ್ಟಣದ ಶರಾವತಿ ಕಲಾಮಂದಿರದಲ್ಲಿ ಪೊಲೀಸ್ ಇಲಾಖೆಯ ಸಹಕಾರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡುತ್ತಿದ್ದರು. ಹೆದ್ದಾರಿ ಅಪಘಾತ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು … [Read more...] about ವಾಹನ ಚಾಲನೆಮಾಡುತ್ತಿರುವಾಗ ಮೊಬೈಲ್ ಬಳಸಿದರೆ ಕ್ರಿಮಿನಲ್ ಕೇಸ್ – ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ ; ಎಸ್ಪಿ ಶಿವಪ್ರಕಾಶ ದೇವರಾಜು
Drugs
ನಶೆಯ ಮತ್ತಿನಲಿ ತೇಲಿ
ಭಾರತ ಬಹಳ ದೊಡ್ಡ ರಾಷ್ಟ್ರ. ಇಲ್ಲಿನ ಜನಸಂಖ್ಯೆ 130 ಕೋಟಿಗೂ ಅಧಿಕ. ಇಲ್ಲಿ ನಾವು ಯಾವುದೇ ರೀತಿಯ ಉದ್ಯೋಗ ಪ್ರಾರಂಭಿಸಿದರೂ ಅದಕ್ಕೆ ಗ್ರಾಹಕರನ್ನು ಹುಡುಕಬಹುದು. ಅದರಲ್ಲೂ ಸರಿ ದಾರಿಯಲ್ಲಿ ನಡೆಯುವುದಕ್ಕಿಂತ ತಪ್ಪು ದಾರಿಯಲ್ಲಿ ಹೋದರೆನೆ ಬಹಳ ಬೇಗನೆ ಹಣ ಮಾಡಬಹುದು. ಇದು ಭಾರತದ ಅಲಿಖಿತ ಸಂಪ್ರದಾಯ. ಇಲ್ಲಿ ಕಾರಕೂನನಿಂದ ಹಿಡಿದು ಕಾರ್ಯದರ್ಶಿಯ ವರೆಗೆ ಎಲ್ಲರನ್ನೂ, ಎಲ್ಲವನ್ನೂ ಹಣದಿಂದಲೇ ಕೊಂಡುಕೊಳ್ಳಬಹುದು. ಹೀಗಾಗಿಯೇ ಭಾರತದಲ್ಲಿ ಕಾನೂನುಬಾಹಿರ … [Read more...] about ನಶೆಯ ಮತ್ತಿನಲಿ ತೇಲಿ
*ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಜಿಲ್ಲಾ ಅಫರಾದ ಪತ್ತೆದಳದ ಪೋಲಿಸರು*
ಎರುಡೂವರೆ ಕೋಟಿ ರೂ. ಮೌಲ್ಯದ ಬ್ರೌನ್ ಶುಗರ್ ಅನ್ನು ಜಿಲ್ಲಾ ಅಪರಾಧ ಪತ್ತೆ ದಳದ ಪೋಲಿಸರು ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಂಕೊಲಾ ಸಮೀಪ ವಶಕ್ಕೆ ಪಡೆದ್ದಿದಾರೆ.2. ಕೆಜಿ.600 ಗ್ರಾಂ ಬ್ರೌನ್ ಶುಗರ್ ಇರುವ ಎರಡು ಕಾರು ಹುಬ್ಬಳ್ಳಿಯಿಂದ ಅಂಕೊಲಾ ಕಡೆ ಬರುತ್ತಿತ್ತು ಈ ವೇಳೆ ಪೋಲಿಸರು ತಪಾಸಣೆ ಮಾಡಿದಾಗ ಬ್ರೌನ್ ಶುಗರ್ ಇರುವುದು ಪತ್ತೆಯಾಗಿದೆ.ಮಾದಕ ವಸ್ತು ಸಾಗಿಸುತ್ತಿದ ಸಿದ್ದಾಪುರದ ವೀರಭದ್ರ ಸುಬ್ರಾಯ ಹೆಗಡೆ ಪ್ರವೀಣ ಮಂಜುನಾಥ್ ಭಟ್ ಅಂಕೊಲಾದ … [Read more...] about *ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಜಿಲ್ಲಾ ಅಫರಾದ ಪತ್ತೆದಳದ ಪೋಲಿಸರು*