ಕಾರವಾರ : ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿಯನ್ನು ಮಾಡಿಸಲು ಅ.31 ರಂದು ಕೊನೆಯ ದಿನವಾಗಿದೆ.ಮುಂಬರುವ ದಿನಗಳಲ್ಲಿ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಬಹುದಾಗಿದೆ. ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಅಥವಾ ದೂರುಗಳಿದ್ದಲ್ಲಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ತಾಲೂಕು ತಹಶೀಲ್ದಾರರು ಮತ್ತು … [Read more...] about ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು 31 ಅಂತಿಮ ಅವಕಾಶ