ಹಳಿಯಾಳ:- ಮರಾಠಾ ಸಮುದಾಯವನ್ನು ಪ್ರವರ್ಗ 3ಬಿ ಯಿಂದ 2ಎ ಗೆ ಸೇರಿಸುವಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರಯತ್ನಿಸದೆ ಇರುವುದರಿಂದ ಮರಾಠಾ ಸಮಾಜದ ಮತ ಕೇಳುವ ನೈತಿಕ ಹಕ್ಕು ಅವರಿಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ಈ ಕುರಿತು ಭಾನುವಾರ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಕೆನರಾ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹೀಗೆ ಎಲ್ಲ ರಂಗದಲ್ಲೂ ಹಿಂದೂಳಿದಿರುವ ಮರಾಠಾ … [Read more...] about ಮರಾಠಾ ಸಮಾಜದ ಬೇಡಿಕೆಗೆ ಸಂಸದ ಅನಂತಕುಮಾರ ಸ್ಪಂದಿಸಿಲ್ಲ – ಎಮ್.ಎಲ್.ಸಿ.ಘೋಟ್ನೇಕರ ಆರೋಪ.