ಹೊನ್ನಾವರ; ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಪ್ರಚಾರ ನಡೆಸಲು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಉತ್ತರಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಏಪ್ರೀಲ್ 21ರಂದು ಶಿವಮೊಗ್ಗದಿಂದ ಬೆಳಿಗ್ಗೆ 10;30ಕ್ಕೆ ಭಟ್ಕಳಕ್ಕೆ ಆಗಮಿಸಲಿದ್ದು ಪ್ರಚಾರ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದು 3 ಗಂಟೆಗೆ ಬೆಂಗಳೂರಿಗೆ ವಾಪಸ್ಸ ಆಗಲಿದ್ದಾರೆ. … [Read more...] about ಮಾಜಿ ಪ್ರಧಾನಿ ದೇವೆಗೌಡ ಹೊನ್ನಾವರಕ್ಕೆ.