ಹೊನ್ನಾವರ: ತಾಲೂಕಿನ ಮೂಡ್ಕಣಿಯ ದೊಡ್ಡಹಿತ್ತಲ ಭಾಗದ ಗ್ರಾಮಸ್ಥರು ರಸ್ತೆ ಸರಿಪಡಿಸುವಂತೆ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರೂ ಯಾರಿಂದಲೂ ಸೂಕ್ತ ಸ್ಪಂದನೆ ದೊರಕಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ಭಾಗದ ಸಾರ್ವಜನಿಕರಿಗೆ ನೀಡಿದ ಭರವಸೆಯಂತೆ ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ ನೀಡಿರುದರಿಂದ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅವರ ಕಾರ್ಯಲಯಕ್ಕೆ ತೆರಳಿ ಅಭಿನಂದನಾಪೂರ್ವಕವಾಗಿ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿದ ಬಳಿಕ ಶಾಸಕರು … [Read more...] about ದಶಕಗಳ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಿನ್ನಲೆ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನ
election campaign
ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ಹೊನ್ನಾವರ: ಕಾಂಗ್ರೆಸ ಪಕ್ಷದ ಸ್ಟಾರ್ ಕ್ಯಾಂಪೆನರ್, ಸಚಿವ ಆರ್.ವಿ.ದೇಶಪಾಂಡೆ ದಿ.17ರಂದು ಹೊನ್ನಾವರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ಮತ್ತು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಅಂದು ಮಧ್ಯಾಹ್ನ 12 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷÀ ಸ್ಕೂಲ್ ಸಭಾಭವನದಲ್ಲಿ ಕಾಂಗ್ರೆಸ್-ಜೆ.ಡಿ.ಎಸ್.ಮೈತ್ರಿಕೂಟ ಏರ್ಪಡಿಸಿದ … [Read more...] about ದಿ.17 ರಂದು ಆರ್.ವಿ.ದೇಶಪಾಂಡೆ ಹೊನ್ನಾವರಕ್ಕೆ
ವಿರೋಧಿಗೆ ಟಾಂಗ್ ನೀಡಿ ಕಲೆದ ಒಂದು ವರ್ಷದಲ್ಲಿ ಆರು ಸಾವಿರ ಕೋಟಿಗೂ ಅಧಿಕ ಅನುದಾನ ಬಂದಿದೆ ಎಂದ ಕೇಂದ್ರ ಸಚಿವ ಅನಂತಕುಮಾರ್
ಹೊನ್ನಾವರ; ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ತಮ್ಮ ಉಮೇದುವಾರಿಕೆ ಸಲ್ಲಿಸಿದ ಬಳಿಕ ಪ್ರಥಮ ಬಾರಿಗೆ ಹೊನ್ನಾವರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಿದರು. ನಗಬಸ್ತಿಕೇರಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯದಿನ. ಈ ಬಾರಿ ಕಾಂಗ್ರೇಸ್ ಜಿಲ್ಲೆಯಲ್ಲಿ ಕಣದಲ್ಲಿ ಇಲ್ಲ. ಮೈತ್ರಿ ಮಾಡಿಕೊಂಡು ಜನತಾದಳ ನಾಮಿನೇಷನ್ ಕೊಡಲು ಮೀನಾಮೇಷದ ಮೇರೆಗೆ ಅಂತಿಮ ದಿನ … [Read more...] about ವಿರೋಧಿಗೆ ಟಾಂಗ್ ನೀಡಿ ಕಲೆದ ಒಂದು ವರ್ಷದಲ್ಲಿ ಆರು ಸಾವಿರ ಕೋಟಿಗೂ ಅಧಿಕ ಅನುದಾನ ಬಂದಿದೆ ಎಂದ ಕೇಂದ್ರ ಸಚಿವ ಅನಂತಕುಮಾರ್