ಹೊನ್ನಾವರ : 17ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ 12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರು ಮತದಾನಕ್ಕೆ ಸಿದ್ಧರಾಗಿದ್ದಾರೆ. ಚುನಾವಣಾ ಕೆಲಸಕ್ಕೆ ಸಿಬ್ಬಂದಿಗಳು ಮುಖ್ಯವಾಗಿ ಶಿಕ್ಷಣ ಇಲಾಖೆಯ ನೌಕರರು ಕಾತುರದಿಂದ ತಮ್ಮ ಜವಾಬ್ದಾರಿ ನಿರ್ವಹಿಸಲು ಸಿದ್ಧರಾಗಿದ್ದಾರೆ. ಆದರೆ ಹೊನ್ನಾವರ ತಾಲೂಕಿನಲ್ಲಿ ಮೊದಲನೆ ಹಂತದ ತರಬೇತಿಯನ್ನು ಯಶಸ್ವಿಯಾಗಿ ನೀಡಿಲ್ಲವೆಂದು ಚುನಾವಣಾ ಕರ್ತವ್ಯಕ್ಕೆ ನಿಗದಿಗೊಂಡಿರುವ ನೌಕರರು ದೂರುತ್ತಿದ್ದಾರೆ. ಚುನಾವಣಾ ಕರ್ತವ್ಯಕ್ಕೆ … [Read more...] about ಚುನಾವಣೆ ಮತ್ತು ಕಂದಾಯ ಇಲಾಖೆ;ಚುನಾವಣೆ ಸಿಬ್ಬಂದಿಗಳ ಪರದಾಟ