ಹಳಿಯಾಳ:- ಇತ್ತೀಚೆಗೆ ಗೋವಾದ ಮಾಪುಸಾದಲ್ಲಿ ಯಶ್ ಶೂಟಿಂಗ್ ಅಕಾಡೆಮಿ ಆಯೋಜಿಸಿದ್ದ ಕರ್ನಾಟಕ ಹಾಗೂ ಗೋವಾ ರಾಜ್ಯದ ಶೂಟಿಂಗ್ ಸ್ಪರ್ದೆಯಲ್ಲಿ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಸಮರ್ಥ ಸದಾನಂದ ಗುಪಿತ ಪ್ರಥಮ ಸ್ಥಾನ ಪಡೆಯುವ ಮೂಲಕ ಅಂತರಾಜ್ಯ ಮಟ್ಟದಲ್ಲಿ ಹಳಿಯಾಳದ ಕೀರ್ತಿಯನ್ನು ಹೆಚ್ಚಿಸಿದ್ದಾನೆ.ಹಳಿಯಾಳದ ಸ್ವಾಮೀ ವಿವೇಕಾನಂದ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಹಿರಿಯ … [Read more...] about ಶೂಟಿಂಗ್ ಸ್ಪರ್ಧೆಯಲ್ಲಿ ಹಳಿಯಾಳದ ಸಮರ್ಥ ಗುಪಿತ ಪ್ರಥಮ