ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಸಿ.ವಿ.ರಾಮನ್ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ ಇರುವ ಎಂಡೋಕ್ರೈನಾಲಜಿ ಸೆಂಟರ್ ಆಸ್ಪತ್ರೆಯನ್ನು ಕೊರೊನಾ ಸೊಂಕಿತರ ಚಿಕಿತ್ಸೆಗಾಗಿ 140 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದು, ಈ ಆಸ್ಪತ್ರೆಯನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಸಂಸದರಾದ ಶ್ರೀ ಪಿ.ಸಿ. ಮೋಹನ್, ಶಾಸಕರಾದ ಎಸ್. ರಘು … [Read more...] about ಎಂಡೋಕ್ರೈನಾಲಜಿ ಸೆಂಟರ್ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ