ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ