ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ವಿರುದ್ದ ಕಾರವಾದಲ್ಲಿ ಸುದ್ದಿಗೊಷ್ಠಿ ನಡೆಸಿ ಆರೋಪಗಳನ್ನು ಮಾಡಿರುವ ಕೆಕೆಎಮ್ಪಿಯ ಎನ್.ಎಸ್.ಜಿವೋಜಿ ಸೇರಿದಂತೆ ನಾಲ್ವರ ವಿರುದ್ದ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ನ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಎಸ್.ಎಲ್.ಅರಿಶೀನಗೇರಿ ಹೇಳಿದ್ದಾರೆ. ನೋಟಿಸ್ ಜಾರಿ :- ಸೋಮವಾರ ಸಾಯಂಕಾಲ ಪಟ್ಟಣದ ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ … [Read more...] about ಆರೋಪ ಮಾಡಿದವರ ವಿರುದ್ದ ಲೀಗಲ್ ನೋಟಿಸ್ ಜಾರಿ- ಸಮಾಜದ ಹಣ ತಿನ್ನುವ ದುರ್ಗತಿ ನನಗೆ ಬಂದಿಲ್ಲ –ಎಸ್.ಎಲ್.ಘೋಟ್ನೇಕರ.