ಹೊನ್ನಾವರ : ಯಕ್ಷಗಾನ ಕನ್ನಡ ಭಾಷೆಯನ್ನು ಉಳಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತದೆ. ಯಕ್ಷಗಾನದ ಭಾಷೆಯ ಸೊಗಡು, ಮುಖವರ್ಣಿಕೆ, ವೇಷಭೂಷಣ, ಕುಣಿತಗಳೆಲ್ಲವೂ ವೈಶಿಷ್ಟ್ಯಪೂರ್ಣವಾಗಿದ್ದು ಅದಕ್ಕೆ ಅದರದೇ ಆದ ಆಸ್ವಾದಿಸುವ ವರ್ಗವಿದೆ ಎಂದು ಕರ್ನಾಟಕ ಅಕಾಡೆಮಿ ಅಧ್ಯಕ್ಷರಾದ ಎಮ್.ಎ.ಹೆಗಡೆ ಅಭಿಪ್ರಾಯ ಪಟ್ಟರು. ಅವರು ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನ(ರಿ) ಹೊನ್ನಾವರ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು … [Read more...] about ಯಕ್ಷಗಾನ ನಾಡಿನ ಸಂಸ್ಕøತಿಯ ಪ್ರತೀಕ – ಎಮ್. ಎ. ಹೆಗಡೆ