ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಕೃಷಿ ಇಲಾಖೆ ಮತ್ತು ಕೃಷಿಸಂಬಧಿತ ಇಲಾಖೆಯ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಳದೀಪುರ ಗ್ರಾಮ ಪಂಚಾಯತ ಸಭಾಭವನದಲ್ಲಿ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಅಭಿಯಾನ ಗ್ರಾಮೀಣ ಭಾಗದ ರೈತರ ಮನೆಬಾಗಿಲಿಗೆ ಕೃಷಿ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು … [Read more...] about ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.