ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಏಕೈಕ ಹಳಿಯಾಳ ತಾಲೂಕಿನ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಶುಕ್ರವಾರ ರೈತರ ಆಕ್ರೋಶ ಭುಗಿಲೆದ್ದಿತ್ತು, ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಹಳಿಯಾಳ ಘಟಕದ ನೇತೃತ್ವದಲ್ಲಿ ನೂರಾರು ರೈತರು 2 ಗಂಟೆಗೂ ಅಧಿಕ ಕಾಲ ರಾಜ್ಯ ಹೆದ್ದಾರಿ ತಡೆದು ಕಾರ್ಖಾನೆ ವಿರುದ್ದ ರೈತರು ಆಕ್ರೋಶ ಹೊರಹಾಕಿದರು.ಪಟ್ಟಣದ ಯಲ್ಲಾಪುರ ನಾಕಾ ಪ್ರದೇಶದ ರುಡಸೇಟ್ ಸಮೀಪ ಸಕ್ಕರೆ ಕಾರ್ಖಾನೆಗೆ … [Read more...] about ಹಳಿಯಾಳ ಪ್ಯಾರಿ ಕಾರ್ಖಾನೆ ವಿರುದ್ದ ಭುಗಿಲೇದ್ದ ಆಕ್ರೋಶ- ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಹಿಂದಿನ ಬಾಕಿ, ಪ್ರಸಕ್ತ ಸಾಲಿನ ಕಬ್ಬಿಗೆ ದರ ನಿಗದಿಗೆ ಆಗ್ರಹ, 8 ದಿನಗಳ ಗಡುವು ನೀಡಿದ ರೈತರು.