ಭಟ್ಕಳ: ಇಲ್ಲಿನ ಅಂಜುಮಾನ್ ಸಂಸ್ಥೆಯಿರುವ ಅಂಜುಮಾನಾಬಾದ್ನಲ್ಲಿನ ಖಾಲಿ ಜಾಗಾದಲ್ಲಿ ಬೆಳೆದಿದ್ದ ಹುಲ್ಲು ಒಣಗಿ ಅಕಸ್ಮಾತ್ ಬೆಂಕಿ ತಗುಲಿದ್ದು ಅಪಾರ ಪ್ರಮಾಣದಲ್ಲಿ ಹುಲ್ಲು ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಯಶಸ್ವೀಯಾಗಿದ್ದು ಯಾವುದೇ ಅನಾಹುತವಾಗದಂತೆ ತಡೆದಿದ್ದಾರೆ. ರವಿವಾರ ಬೆಳಿಗ್ಗೆಯಿಂದ ಸುಮಾರು ಮೂರು ಬಾರಿ ಬೆಂಕಿ ಕಾಣಿಸಿಕೊಂಡಿದ್ದರೂ ಅಗ್ನಿಶಾಮಕ ದಳದ ಸೂಕ್ತ ಸ್ಪಂಧನೆಯಿಂದ … [Read more...] about ಒಣ ಹುಲ್ಲಿಗೆ ಬೆಂಕಿ; ತಪ್ಪಿದ ಅನಾಹುತ
firefighters
ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಾರುಗಳು- ಏರ್ ಶೋ ಸ್ಥಗೀತ.
ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 100ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡಿದ್ದು ನೂರಾರು ಕಾರುಗಳು ಬೆಂಕಿಯ ರೌದ್ರ ನರ್ತನಕ್ಕೆ ಸುಟ್ಟು ಬುದಿಯಾಗುತ್ತಿದ್ದು - ಬೆಂಕಿ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಬೆಂಕಿ ದುರ್ಘಟನೆಯ ಪರಿಣಾಮ ದಟ್ಟ ಹೊಗೆ ಆವರಿಸಿದ್ದರಿಂದ ಏರ್ ಶೋ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.ಘಟನಾ … [Read more...] about ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡ – ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯುತ್ತಿರುವ ಕಾರುಗಳು- ಏರ್ ಶೋ ಸ್ಥಗೀತ.