ಹಳಿಯಾಳ: ಯಾರ ಬದುಕಲ್ಲಿ ಶ್ರಮವಿಲ್ಲ ಅವರ ಬದುಕಿಗೆ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟ ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಕಠಿಣ ಶ್ರಮಪಟ್ಟು ಜೀವನದಲ್ಲಿ ಯಶಸ್ಸು ಗಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹವಗಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವರು ದೇಶದಲ್ಲಿ ಹಲವು ದಶಕಗಳಿಂದ ನೈಜ ಇತಿಹಾಸವನ್ನು ತಿರುಚಿ ಮೇಕಾಲೆ ಶಿಕ್ಷಣ … [Read more...] about ಶ್ರಮವಿರದ ಬದುಕಿಗೆ ಅರ್ಥವಿಲ್ಲ – ಹಳಿಯಾಳದ ಹವಗಿ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅಭಿಪ್ರಾಯ