ಭಟ್ಕಳ: ಅಳ್ವೇಕೋಡಿಯಿಂದ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದಪಾತಿದೋಣಿಯೊಂದು ಕಾಗೆಗುಡ್ಡದಸಮೀಪ ಸಮುದ್ರದಲ್ಲಿ ಮುಳುಗಡೆಯಾಗಿದೆ.ಯಾದವ ಮಂಜು ಮೊಗೇರ ಮಾಲೀಕತ್ವದ ‘ಮತ್ಸ್ಯನಿಧಿ’ ದೋಣಿ ಇದಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮೀನುಗಾರ ಹಾಗೂ ಪಾತಿದೋಣಿಯನ್ನು ರಕ್ಷಿಸಿ ದಡಕ್ಕೆ ತಲುಪಿಸಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡರ್, ಸಿಬ್ಬಂದಿ ಸಂಜೀವ ನಾಯ್ಕ, ದಿನೇಶ ನಾಯ್ಕ, ಜನಾರ್ದನ ಮೊಗೇರ … [Read more...] about ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ