ಭಟ್ಕಳ: ವಿಶ್ವ ಪ್ರಸಿದ್ದ ಮುರುಡೇಶ್ವರಕ್ಕೆ ಬರುವ ಪ್ರವಾಸಿಗರಿಗೆ ಆಗುತ್ತಿರುವ ತೊಂದರೆ ಮತ್ತು ಆಗಬೇಕಾದ ಅಭಿವೃದ್ಧಿಯ ಕೊರತೆಯ ಬಗ್ಗೆ ಸಹಾಯಕ ಆಯುಕ್ತರಿಗೆ ಗುರುವಾರದಂದು ಮುರುಡೇಶ್ವರದ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು.ಮುರ್ಡೇಶ್ವರ ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ವಿಶ್ವದಲ್ಲೇ ಪ್ರಸಿದ್ಧವಾಗಿದೆ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಮಾತ್ರ ತುಂಬಾ ಹಿಂದುಳಿದಿದೆ. ಈ ಧಾರ್ಮಿಕ ಐತಿಹಾಸಿಕ ಸ್ಥಳವನ್ನು ನೋಡಲು … [Read more...] about ವಿಶ್ವಪ್ರಸಿದ್ಧ ಮುರ್ಡೇಶ್ವರದ ಅಭಿವೃದ್ಧಿ ಕೊರತೆ ಸರಿಪಡಿಸುವಂತೆ ಆಗ್ರಹಿಸಿ ಸಾರ್ವಜನಿಕರಿಂದ ಎ.ಸಿಗೆ ಮನವಿ