ಭಟ್ಕಳ: ಅಳ್ವೇಕೋಡಿಯಿಂದ ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದಪಾತಿದೋಣಿಯೊಂದು ಕಾಗೆಗುಡ್ಡದಸಮೀಪ ಸಮುದ್ರದಲ್ಲಿ ಮುಳುಗಡೆಯಾಗಿದೆ.ಯಾದವ ಮಂಜು ಮೊಗೇರ ಮಾಲೀಕತ್ವದ ‘ಮತ್ಸ್ಯನಿಧಿ’ ದೋಣಿ ಇದಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮೀನುಗಾರ ಹಾಗೂ ಪಾತಿದೋಣಿಯನ್ನು ರಕ್ಷಿಸಿ ದಡಕ್ಕೆ ತಲುಪಿಸಿದ್ದಾರೆ. ಕರಾವಳಿ ಕಾವಲು ಪಡೆಯ ಕ್ಯಾಪ್ಟನ್ ಮಲ್ಲಪ್ಪ ಗದ್ದಿಗೌಡರ್, ಸಿಬ್ಬಂದಿ ಸಂಜೀವ ನಾಯ್ಕ, ದಿನೇಶ ನಾಯ್ಕ, ಜನಾರ್ದನ ಮೊಗೇರ … [Read more...] about ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ
fishing
ವಿಪರೀತ ತುಟ್ಟಿಯಾಯ್ತು ವಲಸೆ ಕಾರ್ಮಿಕರ ದಾರಿ ಖರ್ಚು
ಕೊರೊನಾ ಬಗ್ಗೆ ಭಯಗೊಂಡು ಲಾಕ್ಡೌನ್ ಜಾರಿ ಮಾಡಿದಾಗ ದೂರದ ಉತ್ತರ ಪ್ರದೇಶ, ಬಿಹಾರದಂತ ರಾಜ್ಯಗಳಿಂದ ಉದ್ಯೋಗವನ್ನರಸಿ ಜಿಲ್ಲೆಗೆ ಬಂದಿದ್ದ ವಲಸೆ ಕಾರ್ಮಿಕರು ಇಲ್ಲಿಯೇ ಸಿಕ್ಕಿಹಾಕಿಕೊಂಡು ಕೆಲಸವೂ ಇಲ್ಲದೆ ಊಟಕ್ಕೂ ಪರದಾಡಿದ ಘಟನೆಗಳು ನಡೆದಿದ್ದವು. ನಂತರ ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ ವಲಸೆ ಕಾರ್ಮಿಕರನ್ನು ಕೆಲದಿನ ಹಾಸ್ಟೆಲ್ಗಳಲ್ಲಿಟ್ಟು ಉಪಚರಿಸಿ ಬಸ್ಸುಗಳಲ್ಲಿ ಅವರವರ ರಾಜ್ಯಗಳಿಗೆ ಕಳುಹಿಸಿಕೊಟ್ಟಿದ್ದರು.ಇದೀಗ ಲಾಕ್ಡೌನ್ ಮಾರ್ಗಸೂಚಿಗಳು … [Read more...] about ವಿಪರೀತ ತುಟ್ಟಿಯಾಯ್ತು ವಲಸೆ ಕಾರ್ಮಿಕರ ದಾರಿ ಖರ್ಚು
ಅಪಾಯದಲ್ಲಿದ್ದ ಮೀನುಗಾರರ ರಕ್ಷಣೆ
ಭಟ್ಕಳ: ಮೀನುಗಾರಿಕೆಗೆ ತೆರಳಿದ್ದ ಗಿಲ್ನೆಟ್ ದೋಣಿಯೊಂದು ಭಾರಿ ಗಾಳಿ ಹಾಗೂ ಅಲೆಯ ಹೊಡೆತಕ್ಕೆ ಸಿಲುಕಿ ದಡಕ್ಕೆ ಬರಲಾಗದ ಸ್ಥಿತಿಯಲ್ಲಿ ನಿರ್ಮಾಣವಾಗಿದ್ದು ನಂತರ ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಅಳಿವೆಗೆ ಕರೆ ತರಲಾಗಿದೆ.ಇಲ್ಲಿನ ಅಳ್ವೇಕೋಡಿ ಬಂದರಿನ ಮೂಲಕ ಮಾದೇವ ತಿಮ್ಮಪ್ಪ ಮೊಗೇರ ಎನ್ನುವವರ ಗಿಲ್ನೆಟ್ ದೋಣಿಯಲ್ಲಿ ನಾಲ್ವರು ಮೀನುಗಾರರು ಮೀನುಗಾರಿಕೆಗೆ ಅರಬ್ಬೀ ಸಮುದ್ರಕ್ಕೆ ತೆರಳಿದ್ದರು. ಮೀನುಗಾರಿಕೆಗೆ ತೆರಳಿದ್ದವರನ್ನು ಸಚಿನ್ ಮೊಗೇರ, ನಾರಾಯಣ … [Read more...] about ಅಪಾಯದಲ್ಲಿದ್ದ ಮೀನುಗಾರರ ರಕ್ಷಣೆ
Fisherman died while fishing
Bhatkal :Fisherman who had gone to fishing along with his son , was taken away by sea while he was fishing. Deceased has been identified as Kalinga Mogger from Jalikond (68). Incident happened at 3am, when kalinga along with his son were fishing in the sea. Kalinga was pulling the fish net from his son to catch fish but he was blown away by sea, he tried to escape from … [Read more...] about Fisherman died while fishing
crocodile killed farmer who had come to take drinking water
HALIYAL: On April, A heart melting incident happened near the banks of River Kali, in which a Farmer was brutally killed by crocodile living his half body shores. Incident happened near Mainal small place from Dandeli At border of Vice forest officer office.Farmer is identified as bapu Pavale resident of Mainal.Yesterday he went to bring some water from river soon … [Read more...] about crocodile killed farmer who had come to take drinking water