ಕೃಷಿ ಕ್ಷೇತ್ರದಲ್ಲಿ ನಿರಂತರವಾಗಿ ಅವಿಷ್ಕಾರಗಳು ನಡೆಯುತ್ತಿರಬೇಕು, ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆ ತಗ್ಗಿಸಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.ಭಾರತೀಯ ಕೈಗಾರಿಕೆಗಳ ಒಕ್ಕೂಟವು (ಸಿಐಐ) ಆಶ್ರಯದಲ್ಲಿ ಸಂಘಟಿಸಲಾಗಿರುವ “ಸಿಐಐ ಆಗ್ರೋ & ಫುಡ್ ಟೆಕ್ 2020” ವರ್ಚುವಲ್ … [Read more...] about ಕೃಷಿಯಲ್ಲಿ ಪರಿಸರ ಸ್ನೇಹಿ ಅವಿಷ್ಕಾರಕ್ಕೆ ಕೇಂದ್ರ ಸಚಿವ ಸದಾನಂದಗೌಡ ಕರೆ