ಬೆಂಗಳೂರು, ಫೆ.1, 2019- ಕೇಂದ್ರ ಸರಕಾರದ ಮಧ್ಯಾಂತರ ಆಯವ್ಯಯ ಪತ್ರದಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೆರವು ನೀಡುವ ಯೋಜನೆಗೆ 2 ಹೆಕ್ಟೇರಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಶುಕ್ರವಾರ ಮಂಡಿಸಿದ ಲೇಖಾನುದಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, `ಇಂದು ಇಡೀ ದೇಶದಲ್ಲಿ ಕೃಷಿ ವಲಯವು ಸಂಕಷ್ಟದಲ್ಲಿದ್ದು, ರೈತರೆಲ್ಲರೂ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ, ಜಮೀನಿನ ಒಡೆತನದ … [Read more...] about `ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ