• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Forestry

ತರಬೇತಿ ನಿರತ ಆರ್ ಎಫ್ ಒ ಲತಾ ಭಟ್ ಗೆ ಚಿನ್ನ, ಬೆಳ್ಳಿಯ ಪದಕ

June 2, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಕವಲಕ್ಕಿಯ ಕುಮಾರಿ ಲತಾ ಭಟ್  ಅವರು ಹಿಮಾಚಲ ಪ್ರದೇಶದ ಸುಂದರನಗರದಲ್ಲಿರುವ ರೇಂಜರ್ಸ್ಕಾಲೇಜಿನಲ್ಲಿ ವಲಯ ಅರಣ್ಯಾಧಿಕಾರಿ ತರಬೇತಿಯನ್ನುಮುಗಿಸಿದ್ದು ಅರಣ್ಯ ಶಾಸ್ತ್ರದಲ್ಲಿ ಮತ್ತು ವಲಯ ಆಡಳಿತದಲ್ಲಿರಜತ ಪದಕ ಮತ್ತು ಎಲ್ಲ ವಿಷಯಗಳಲ್ಲಿಸಂಯುಕ್ತವಾಗಿ ಸ್ವರ್ಣ ಪದಕ ಪಡೆದಿದ್ದಾರೆ.ಬಾಲ್ಯದಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡುಮಾವ ಎಸ್.ಆರ್.ಎಲ್. ಸಮೊಹ ಸಂಸ್ಥೆ ಯ ಮಾಲಕ ವೆಂಕಟ್ರಮಣ ಹೆಗಡೆ ಮತ್ತು ಅತ್ತೆ ಗೀತಾಇವರ ಮಾರ್ಗದರ್ಶನದಲ್ಲಿ … [Read more...] about ತರಬೇತಿ ನಿರತ ಆರ್ ಎಫ್ ಒ ಲತಾ ಭಟ್ ಗೆ ಚಿನ್ನ, ಬೆಳ್ಳಿಯ ಪದಕ

ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.

February 10, 2019 by Yogaraj SK Leave a Comment

illegally stocked In the case of pricing woods

ಜೋಯಿಡಾ:-  ಸರ್ಕಾರದ ಸಂಬಳ ಪಡೆದು ಗೌರವಯುತವಾಗಿ‌ ಸರ್ಕಾರಿ ಕೆಲಸ ಮಾಡಪ್ಪಾ ಅಂದರೇ ಇಲ್ಲೊಬ್ಬ ಪೋಲಿಸಪ್ಪ  ಇಲ್ಲ ನಾನು  ಕಳ್ಳತನ ಮಾಡಿಯೇ ಮುಂದಿನ ಕೆಲಸ ಮಾಡುತ್ತೇನೆನ್ನುವಂತೆ ಲಕ್ಷಾಂತರ ರೂ ಬೆಲೆ‌ ಬಾಳುವ ಸಿಸಂ ಹಾಗೂ ಸಾಗವಾಣಿ ನಾಟಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ತಗಲಾಕಿಕೊಂಡಿದ್ದಾನೆ. *ಗುಪ್ತಚರ ವಿಭಾಗಕ್ಕೆ ವರ್ಗವಾಗಿದ್ದ ಗುರುರಾಜ್ :-*  ಲಕ್ಷಾಂತರ ರೂ ಬೆಲೆ ಬಾಳುವ ನಾಟ ಸಮೇತ ಬಲೆಗೆ ಬಿದ್ದವನು ಜೋಯಿಡಾ ದ ಗುಪ್ತಚರ ಇಲಾಖೆಯಲ್ಲಿ … [Read more...] about ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.

ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ

January 31, 2019 by Yogaraj SK Leave a Comment

dalita sangarsha samiti - sambrani are bettale padayatre

ಹಳಿಯಾಳ:- ಹಳಿಯಾಳ ಅರಣ್ಯ ಇಲಾಖೆಯ ಸಾಂಬ್ರಾಣ ವಲಯದ ಬಿಟಗಳಲ್ಲಿ ಅರಣ್ಯ ಇಲಾಖೆಯ ಹಲವು ಸಿಬ್ಬಂದಿಗಳು ಶಾಮಿಲಾಗಿ ಅರಣ್ಯ ಲೂಟಿಯಲ್ಲಿ ತೊಡಗಿದ್ದು ಇವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಸಂಘಟನೆಯವರು ಸಾಂಬ್ರಾಣ ಯಿಂದ ಹಳಿಯಾಳದ ವರೆಗೆ ಅರೆಬೆತ್ತಲೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಬುಧವಾರ ತಾಲೂಕಿನ ಸಾಂಬ್ರಾಣ ವಲಯ ಅರಣ್ಯಾಧಿಕಾರಿಗಳ ಕಚೇರಿ … [Read more...] about ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar