ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ವಿಂಧ್ಯಾಚಲ ಪ್ರಾಂತ್ರ್ಯದ ಮಿರ್ಜಾಪುರ ಮತ್ತು ಸೋನ್ಭದ್ರಾ ಜಿಲ್ಲೆಗಳಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.ಅಲ್ಲದೆ ಪ್ರಧಾನಮಂತ್ರಿ ಅವರು, ಗ್ರಾಮೀಣ ನೀರು ಮತ್ತು ನೈರ್ಮಲೀಕರಣ ಸಮಿತಿ/ಪಾನಿ ಸಮಿತಿ ಸದಸ್ಯರೊಂದಿಗೆ ಕಾರ್ಯಕ್ರಮದ ವೇಳೆ ಸಂವಾದ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೆಖಾವತ್, ಉತ್ತರ … [Read more...] about ಜಲಜೀವನ್ ಮಿಷನ್: 2.6 ಕೋಟಿ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರಿನ ಕೊಳವೆ ಸಂಪರ್ಕ