ಕಾರವಾರ: ಅಲೆಯ ಅಬ್ಬರಕ್ಕೆ ಲಂಗರು ಹಾಕಿದ್ದ ಒಂದು ಬೋಟ್ ಹಾಗೂ ಪಾತಿದೋಣಿಯೊಂದು ದಡಕ್ಕೆ ಅಪ್ಪಳಿಸಿ ಹಾನಿಗೊಳಗಾಗಿರುವ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ.ಕಳೆದ ಎರಡು ದಿನಗಳಿಂದ ಉತ್ತರಕನ್ನಡ ಜಿಲ್ಕೆಯಾದ್ಯಂತ ಗಾಳಿ ಸಹಿತ ಮಳೆಯಾಗುತ್ತಿದ್ದು, ಕಡಲಿನಲ್ಲಿ ಅಲೆಗಳ ಅಬ್ಬರ ಕೂಡ ಜೋರಾಗಿದೆ. ಪರಿಣಾಮ ಮೀನುಗಾರಿಕೆಗೆ ತೆರಳಿದ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಬೋಟ್ ಗಳು ಸೇರಿ ಕಾರವಾರದ ರವೀಂದ್ರನಾಥ ಟ್ಯಾಗೋರ ಕಡಲತೀರದ ಬಳಿ ಲಂಗರು ಹಾಕಿವೆ.ಆದರೆ … [Read more...] about ಗಾಳಿ-ಮಳೆ ಅಬ್ಬರ. ಕೊಚ್ಚಿ ಹೋದ ಬಲೆ, ಬೋಟುಗಳು