ಎಲ್ಲವನ್ನೂ ಮೀರಿ ಗಟ್ಟಿಯಾಗಿ ನಿಲ್ಲುವಂತಹ ಸಂಬಂಧ ಅಂದರೆ ಸ್ನೇಹ. ರಕ್ತ ಸಂಬಂಧವಿರದೆ ಬೊಗಸೆ ಪ್ರೀತಿಯಿದ್ದು ಶುದ್ಧ ಮನಸ್ಸಿನಿಂದ ಸಾಗುವ ಪಯಣವು ಕೂಡ ಗೆಳೆತನ. ನನ್ನ ವಿದ್ಯಾರ್ಥಿ ಜೀವನದಲ್ಲಿ "ಶ್ರೀ ಭದ್ರಕಾಳಿ ಹೈಸ್ಕೂಲ್"ಗೆ ಅಧ್ಯಯನ ಮಾಡಲು 8ನೇ ತರಗತಿಗೆ ಆಗಮಿಸಿದಾಗ ನನಗೆ ಹಾಲಿಇದ್ದ ಸ್ನೇಹಿತರ ಸಂಖ್ಯೆಯು ಇನ್ನೂ ಹೆಚ್ಚಲು ಪಾರಂಭಿಸಿತು.ಸ್ನೇಹಿತರ ಸಂಘದಲ್ಲಿ ನನಗೆ ನೂತನವಾಗಿ ಪರಿಚಿತರಲ್ಲೊಬ್ಬನಾದ ಗೆಳೆಯ ಗೋಕರ್ಣದ ಮೇಲಿನಕೇರಿಯವನಾದ ವಿನಾಯಕ ಮಾಣೇಶ್ವರ … [Read more...] about ಸ್ನೇಹಕ್ಕೆ ಬೆಲೆ ನೀಡಿದ ಗೆಳೆಯ