ಹೊನ್ನಾವರ: "ಅಧಿಕಾರಿಗಳು ರಾಜಕೀಯ ಮಾಡುವುದನ್ನು ಬಿಟ್ಟು ತಮ್ಮ ಕರ್ತವ್ಯ ಸಮರ್ಥವಾಗಿ ನಿಭಾಯಿಸಬೇಕು" ಎಂದು ತಾಲೂಕು ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು.ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು. ಪಿಡಬ್ಲ್ಯೂಡಿ ಇಲಾಖೆ ಚರ್ಚೆ ಅವಧಿಯಲ್ಲಿ ತಾಲೂಕಿನ ಶಾಸಕರು ನಡೆಸುವ ಯಾವುದೇ ಒಂದು ನೂತನ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯುವ … [Read more...] about ತಾಲೂಕ ಪಂಚಾಯತ ಸಾಮನ್ಯ ಸಭೆಯಲ್ಲಿ ಗುದ್ದಲಿ ಪೂಜೆ ಗದ್ದಲ