ಪ್ರಾದೇಶಿಕ ಶಿಕ್ಷಣ ಸಂಸ್ಥೆ (NCERT), ಮೈಸೂರು ಇವರು 2021-22 ನೇ ಶೈಕ್ಷಣಿಕ ಸಾಲಿನ ವಿವಿಧ ಹುದ್ದೆಗಳಿಗೆ Walk-in Interview ನಡೆಸುತ್ತಿದ್ದಾರೆ. ಹುದ್ದೆಗಳು ಸಂಪೂರ್ಣವಾಗಿ ಒಪ್ಪಂದದ ಮೇಲೆ ಇರುತ್ತವೆ. ಹುದ್ದೆಗಳ, ಶೈಕ್ಷಣಿಕ ಅರ್ಹತೆ ಹಾಗೂ ಅನುಭವದ ವಿವರಗಳು ಹಾಗೂ ಸಂದರ್ಶನದ ದಿನಾಂಕ ಮತ್ತು ಸ್ಥಳವನ್ನು ಈ ಕೆಳಗಿನ Slide ಗಳಲ್ಲಿ ನೀಡಲಾಗಿದೆ.ಮಾಹಿತಿ: http://www.riemysore.ac.in/job info; Join our whatsapp group … [Read more...] about NCERT ಮೈಸೂರಿನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Government of Karnataka
ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ
ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ
ಹೊನ್ನಾವರ . ಕರ್ನಾಟಕ ಸರ್ಕಾರ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.), ಶ್ರೀಕ್ಷೇತ್ರ ಬಂಗಾರಮಕ್ಕಿ ಇವರ ಆಶ್ರಯದಲ್ಲಿ ಅಮೃತಧಾರಾ ಗೋಶಾಲೆಯ ನೂತನ ಕಟ್ಟಡ ಲೋಕಾರ್ಪಣೆಗೊಂಡಿತು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ|| ಬಸವರಾಜ್ರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ … [Read more...] about ನೂತನ ಗೋಶಾಲೆ ಕಟ್ಟಡ ಲೋಕಾರ್ಪಣೆ