ಭಟ್ಕಳ: ಜಾಲಿ ಪಟ್ಟಣಪಂಚಯತ್ ವ್ಯಾಪ್ತಿಯಲ್ಲಿ ಯುಜಿಡಿ ಒಳಚರಂಡಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದು ಮುಂದಾಲೋಚನೆ ಇಲ್ಲದ ಕಾಮಗಾರಿಯಾಗಿದೆ, ಬೆಳೆಯುತ್ತಿರುವ ಜನಸಂಖ್ಯೆಗನುಗುಣವಾಗಿ ಮುಂದಿನ 50-60 ವರ್ಷಗಳನ್ನು ಮುಂದಿಟ್ಟುಕೊಂಡು ದೀರ್ಘಾವಧಿಯ ಯೋಜನೆ ರೂಪಿಸದೆ ಸರ್ಕಾರ ತಾತ್ಕಾಲಿಕವಾಗಿ ಕಾಮಗಾರಿ ಕೈಗೊಂಡಿದ್ದು ಇದರಿಂದಾಗಿ ಭವಿಷ್ಯದಲ್ಲಿ ಜನರು ತೊಂದರೆ ಅನುಭವಿಸಬೇಕಾಗುತ್ತದೆ ಆದ್ದರಿಂದ ಯುಜಿಡಿ ಕಾಮಗಾರಿಯನ್ನು ಕೂಡಲೆ ಸ್ಥಗಿತಗೊಳಿಸಿ ಹೊಸ ಯೋಜನೆಯೊಂದಿಗೆ … [Read more...] about ಮುಂದಾಲೋಚನೆಯಿಲ್ಲದ ಯುಜಿಡಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸಾರ್ವಜನಿಕರ ಆಗ್ರಹ