ಬೆಂಗಳೂರು, ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ. ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ