• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

haḷiyāḷa

ಹಳಿಯಾಳದಲ್ಲಿ ಮತದಾನದ ಹಕ್ಕು ಚಲಾಯಿಸಿದ ಮಾಜಿ ಶಾಸಕ ಸುನಿಲ್ ಹೆಗಡೆ ಹಾಗೂ ಕುಟುಂಬ.

April 23, 2019 by Yogaraj SK Leave a Comment

Former MLA Sunil Hegde and family voted in Haliya.

ಹಳಿಯಾಳ:- ಹಳಿಯಾಳ-  ಜೋಯಿಡಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುನಿಲ್ ಹೆಗಡೆ ಹಾಗೂ ಅವರ ಕುಟುಂಬದವರು ಹಳಿಯಾಳದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಶಾಲೆ ನಂಬರ್ ಒಂದರ ಬೂತ್ ನಂಬರ್ 94 ರಲ್ಲಿ ಮಾಜಿ ಶಾಸಕ ಸುನಿಲ್ ಹೆಗಡೆ,  ಮಾಜಿ ವಿಧಾನ ಪರಿಷತ್ ಸದಸ್ಯ ವಿ. ಡಿ. ಹೆಗಡೆ ಹಾಗೂ ಮಾಜಿ ಶಾಸಕರ ಪತ್ನಿ ಸುವರ್ಣ,  ಮಾಜಿ ವಿಧಾನ ಪರಿಷತ್ ಸದಸ್ಯರ ಪತ್ನಿ ಸುನೀತಾ ಹೆಗಡೆ,  ಕುಟುಂಬದವರಾದ ವಿಷ್ಣು, ನೀರಿಕ್ಷಾ ಹೆಗಡೆ  ತಮ್ಮ … [Read more...] about ಹಳಿಯಾಳದಲ್ಲಿ ಮತದಾನದ ಹಕ್ಕು ಚಲಾಯಿಸಿದ ಮಾಜಿ ಶಾಸಕ ಸುನಿಲ್ ಹೆಗಡೆ ಹಾಗೂ ಕುಟುಂಬ.

ಸಾಹಿತ್ಯ ಪ್ರೇಮಿಗಳಿಂದ ದಿ.ಕವಿ ಬಿಎ‌ ಸನದಿ ಪಾರ್ಥೀವ ಶರೀರದ‌ ಅಂತಿಮ‌ ದರ್ಶನ

April 1, 2019 by Yogaraj SK Leave a Comment

antima namana to B A SANADI

ಹಳಿಯಾಳ:- ಕುಮಟಾದಿಂದ ಬೆಳಗಾವಿಗೆ ತೆರಳುತ್ತಿದ್ದ ದಿ. ಕವಿ ಬಿಎ ಸನದಿ ಅವರ ಪಾರ್ಥೀವ ಶರೀರದ ಅಂತೀಮ ಯಾತ್ರೆಯ ಸಂದರ್ಭದಲ್ಲಿ ಮಾರ್ಗ ಮಧ್ಯೆ ಹಳಿಯಾಳದ ರುಡಸೆಟ್ ಎದುರಿಗೆ ದಿವಂತಗರ ಪಾರ್ಥೀವ ಶರೀರಕ್ಕೆ ಹಳಿಯಾಳದ ಸಾಹಿತ್ಯ ಪ್ರೇಮಿಗಳು- ವಿವಿಧ ಸಂಘಟನೆಯವರು ಅಂತೀಮ ನಮನ ಸಲ್ಲಿಸಿದರು. ಸಾಹಿತಿ ಮಾಸ್ಕೇರಿ ಎಂ ನಾಯ್ಕ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ, ಜಯ ಕರ್ನಾಟಕ ಸಂಘಟನೆಯ ವಿಲಾಸ ಕಣಗಲಿ, ರುಡಸೆಟ್ ಆಡಳಿತಾಧಿಕಾರಿ ಪ್ರಕಾಶ ಪ್ರಭು, … [Read more...] about ಸಾಹಿತ್ಯ ಪ್ರೇಮಿಗಳಿಂದ ದಿ.ಕವಿ ಬಿಎ‌ ಸನದಿ ಪಾರ್ಥೀವ ಶರೀರದ‌ ಅಂತಿಮ‌ ದರ್ಶನ

ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

March 24, 2019 by Yogaraj SK Leave a Comment

krantikarigala balidana dina Blood donation

  ಹಳಿಯಾಳ:- ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಹಳಿಯಾಳದ ಯುವಶಕ್ತಿ ಸೇವಾ ಸಂಘವು ‘ರಕ್ತದಾನಿಗಳು ಜೀವ ರಕ್ಷಕರು’, ನಿಮ್ಮ 5 ನಿಮಿಷದ ಸಮಯ ಇನ್ನೊಬ್ಬರ ಜೀವಿತಾವಧಿಯಾಗಿರುತ್ತದೆ’ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಯುವ ಶಕ್ತಿ ಸೇವಾ ಸಂಘದ ಅಧ್ಯಕ್ಷ ಪ್ರಕಾಶ ಕೊಣಪ್ಪನವರ ತಿಳಿಸಿದರು. ಪಟ್ಟಣದ … [Read more...] about ಸ್ವಾತಂತ್ರ್ಯ ಯೋಧರ ಬಲಿದಾನ ದಿವಸ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,450 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions