ಹಳಿಯಾಳ:- ವಿಶ್ವ ಕ್ಷಯರೋಗ ದಿನಾಚಾರಣೆ ಅಂಗವಾಗಿ ಪಟ್ಟಣದಲ್ಲಿ ತಾಲೂಕಾ ಮಟ್ಟದ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹಳಿಯಾಳ ತಾಲೂಕಾ ಮಟ್ಟದ ವಿಶ್ವ ಕ್ಷಯರೋಗ ದಿನಾಚಾರಣೆ ಕಾರ್ಯಕ್ರಮದ ಜಾಥಾಕ್ಕೆ ಪ್ರಭಾರಿ ತಾಲೂಕಾ ಆರೋಗ್ಯಾಧಿಕಾರಿಗ ಡಾ|| ಮಂಜುಳಾ ಮುದಕಣ್ಣವರ ಮತ್ತು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ|| ಗುರುಪ್ರಸಾದ ಆಚಾರಿ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ … [Read more...] about ವಿಶ್ವ ಕ್ಷಯರೋಗ ದಿನಾಚರಣೆ ಆರೋಗ್ಯ ಇಲಾಖೆಯಿಂದ ಜಾಗೃತಿ ಜಾಥಾ