ಹಳಿಯಾಳ:- ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 53ನೇ ಹುಟ್ಟು ಹಬ್ಬದ ಅಂಗವಾಗಿ ವೇದಿಕೆಯ ಹಳಿಯಾಳ ಘಟಕ 250 ಸಸಿಗಳನ್ನು ನೆಡುವುದರ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಹಳಿಯಾಳ ಘಟಕ ಅಧ್ಯಕ್ಷ “ಸುವರ್ಣಶ್ರೀ” ರಾಜ್ಯ ಪ್ರಶಸ್ತಿ ಪುರಸ್ಕøತ ಬಸವರಾಜ ಬೆಂಡಿಗೇರಿಮಠ ನೇತೃತ್ವದಲ್ಲಿ ಹಳಿಯಾಳ-ಅಳ್ನಾವರ ರಸ್ತೆಯಲ್ಲಿರುವ ಗುತ್ತಿಗೇರಿ ಕೆರೆಯ ಸುತ್ತಮುತ್ತಲು … [Read more...] about ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರ ಜನ್ಮದಿನ ಅಂಗವಾಗಿ ೨೦೦ ಸಸಿ ನೆಟ್ಟು ವನಮಹೋತ್ಸವ ಆಚರಣೆ
Haliya unit
ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ
ಹಳಿಯಾಳ: ಜೆಡಿಎಸ್ ಪಕ್ಷದ ಹಳಿಯಾಳ ಘಟಕದ ಅಧ್ಯಕ್ಷ ಸುಭಾಷ ಲೋಕಪ್ಪ ಗೌಡ ತಮ್ಮ ಸ್ಥಾನಕ್ಕೆ ಹಾಗೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಕಳೆದ 4 ವರ್ಷಗಳಿಂದ ತಾಲೂಕಿನಾದ್ಯಂತ ನಿಸ್ವಾರ್ಥ ಹಾಗೂ ಪ್ರಾಮಾಣಿಕವಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಕೊಂಡಿದ್ದೇ ಆದರೇ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು, ಮುಖಂಡರ ಅಸಹಕಾರ ಹಾಗೂ ಜಿಲ್ಲಾ ಮುಖಂಡರುಗಳ ವರ್ತನೆಯಿಂದ ಬೇಸರವಾಗಿದ್ದು ಪಕ್ಷದ ರಾಜ್ಯಾಧ್ಯಕ್ಷರಿಗೆ ತಮ್ಮ ರಾಜೀನಾಮೆ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಘಟಕ ಅಧ್ಯಕ್ಷ ಸುಭಾಷ ಗೌಡ ರಾಜಿನಾಮೆ