ಹಳಿಯಾಳ:- ಹಲವಾರು ಸಾಮಾಜಿಕ ಕಾರ್ಯಗಳಲ್ಲಿ, ಸ್ವಚ್ಚತಾ ಆಂದೋಲನದಲ್ಲಿ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಾ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಬಸವರಾಜ ಶಂಕ್ರಯ್ಯಾ ಬೆಂಡಿಗೇರಿಮಠ ಅವರು ಸುವರ್ಣಶ್ರೀ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ಮಹಾಒಕ್ಕೂಟ, ಸುವರ್ಣ ಚಾರಿಟೇಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕೊಡಮಾಡುವ ‘ಸುವರ್ಣಶ್ರೀ’ 2018-198ನೇ ಸಾಲಿನ ರಾಜ್ಯ ಪ್ರಶಸ್ತಿ … [Read more...] about ಹಳಿಯಾಳದ ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ ಮುಡಿಗೆ ಸುವರ್ಣ ಶ್ರೀ ಪ್ರಶಸ್ತಿ